ಭಾರತ ಟಿ-೨೦ ತಂಡಕ್ಕೆ ಹಾರ್ಧಿಕ್ ಪಾಂಡ್ಯ ಹಾಗು ಏಕದಿನಕ್ಕೆ ಶಿಖರ್ ಧವನ್ ನಾಯಕ ಮುಂದಿನ ನ್ಯೂಜಿಲ್ಯಾಂಡ್ ಸರಣಿಗೆ ಭಾರತ ತಂಡ ಪ್ರಕಟ.

ಮುಂಬರುವ ನ್ಯೂಜಿಲ್ಯಾಂಡ್ ವಿರುದ್ಧ ಸರಣಿಗೆ ಹಾರ್ದಿಕ್ ಪಾಂಡ್ಯ ಹಾಗು ಶಿಖರ್ ಧವನ್ ಟಿ-೨೦ ಹಾಗು ಏಕದಿನ ಪಂದ್ಯಗಳಿಗೆ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ನವೆಂಬರ್ 18 ರಿಂದ ಈ ಸರಣಿ ನಡೆಯಲಿದೆ. ಈ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಹಾಗು ಕೆ ಎಲ್ ರಾಹುಲ್ ಗೆ ವಿಶ್ರಾಂತಿ ನೀಡಲಾಗಿದೆ. ಹಾಗೇನೇ ರಿಷಬ್ ಪಂತ್ ಈ ಸರಣಿಯಲ್ಲಿ ಉಪ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಮೊಹಮ್ಮದ್ ಶಮಿ ಹಾಗು ದಿನೇಶ್ ಕಾರ್ತಿಕ್ ಕೂಡ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಮುಂಬರುವ ನ್ಯೂಜಿಲ್ಯಾಂಡ್ ವಿರುದ್ಧ ಸರಣಿಗೆ ಹಾರ್ದಿಕ್ ಪಾಂಡ್ಯ ಹಾಗು ಶಿಖರ್ ಧವನ್ ಟಿ-೨೦ ಹಾಗು ಏಕದಿನ ಪಂದ್ಯಗಳಿಗೆ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ನವೆಂಬರ್ 18 ರಿಂದ ಈ ಸರಣಿ ನಡೆಯಲಿದೆ. ಈ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಹಾಗು ಕೆ ಎಲ್ ರಾಹುಲ್ ಗೆ ವಿಶ್ರಾಂತಿ ನೀಡಲಾಗಿದೆ. ಹಾಗೇನೇ ರಿಷಬ್ ಪಂತ್ ಈ ಸರಣಿಯಲ್ಲಿ ಉಪ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಮೊಹಮ್ಮದ್ ಶಮಿ ಹಾಗು ದಿನೇಶ್ ಕಾರ್ತಿಕ್ ಕೂಡ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಇನ್ನು ಭಾರತದ ಏಕದಿನ ತಂಡ ನೋಡುವುದಾದರೆ – ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲದೀಪ್ ಸೆನ್, ಅರ್ಷದೀಪ್ ಸಿಂಗ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್.

ಭಾರತದ T20I ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪನಾಯಕ), ಇಶಾನ್ ಕಿಶನ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

Comments (0)
Add Comment