Muda Case: ಮೂಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್.
ಮೂಡಾ ಹಗರಣ ಯಾರಿಗೆ ಗೊತ್ತಿಲ್ಲಾ ಹೇಳಿ. ಬಡವರ ನಾಯಕ ಎನ್ನುತ್ತಾ ಅಧಿಕಾರಕ್ಕೆ ಅನೇಕ ವರ್ಷಗಳಿಂದ ಆಯ್ಕೆಯಾದ ಸಿದ್ದರಾಮಯ್ಯರಿಗೆ ಮೂಡಾ ಒಂದು ಕಪ್ಪು ಚುಕ್ಕೆಯಾಯಿತು. ರಾಜ್ಯದಲ್ಲಿ ಅನೇಕ ಪ್ರತಿಭಟನೆಗಳು ಕಾಂಗ್ರೆಸ್ ವಿರುದ್ದ ನಡೆಯಿತು. ಬಿಜೆಪಿ ಮೇಲೆ 40% ಸರಕಾರ ಎಂದು ಅಧಿಕಾರ ಪಡೆದ ಕಾಂಗ್ರೆಸ್ ಗೆ ಈ ಮೂಡಾ ದೊಡ್ಡ ಮುಜುಗರ ತರಿಸಿದೆ.
ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಹಾಗು ಮಂತ್ರಿ ಗಳಾದ ಭೈರತಿ ಸುರೇಶ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ಕದ ತಟ್ಟಿದ್ದರು. ಇದೀಗ ಪ್ರಕರಣ ಆಲಿಸಿ ಪಾರ್ವತಿ ಹಾಗು ಭೈರತಿ ಸುರೆಶ್ರಿಗೆ ಜಾರಿ ಮಾಡಿದ್ದ ಸಮನ್ಸ್ ರದ್ದುಗೊಳಿಸಿದೆ.
- Jackfruit: ಈ ಬೇಸಿಗೆಗೆ ಹಲಸಿನ ಹಣ್ಣು ನಮಗೆಲ್ಲರಿಗೂ ಬೇಕಾದ ಸೂಪರ್ ಫುಡ್ ಯಾಕೆ ಗೊತ್ತೇ?
- Electric scooter: ಒಂದು ಚಾರ್ಜ್ ನಲ್ಲಿ 80KM ಓಡುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ. ಇದರ ಬೆಲೆ 60 ಸಾವಿರಕ್ಕಿಂತಲೂ ಕಡಿಮೆ.
- Gold Rate: ಚಿನ್ನದ ಬೆಲೆ ಪ್ರತಿ 10 ಗ್ರಾಂ ಗೆ 55 ಸಾವಿರಕ್ಕೆ ಕುಸಿಯಲಿದೆ. ಇದು ಯಾವಾಗ ನಡೆಯಬಹುದು? ಇದರ ಹಿಂದಿನ ಕಾರಣಗಳೇನು?
- Aadhaar App: ಬಂದಿದೆ ಹೊಸ ಆಧಾರ್ ಆಫ್, ಇನ್ನು ಮುಂದೆ ಎಲ್ಲ ಸರಕಾರಿ, ಖಾಸಗಿ ಕೆಲಸಗಳಿಗೆ ಆಧಾರ್ ಕಾರ್ಡ್ ನೀಡುವ ಗೋಜಿಲ್ಲ. ಹೇಗೆ ಕೆಲಸ ಮಾಡುತ್ತದೆ? ಇಲ್ಲಿದೆ ಮಾಹಿತಿ.
- Adhar voter ID link: ಮನೆಯಲ್ಲೇ ಕುಳಿತು ಆಧಾರ್ ಕಾರ್ಡ್ ಹಾಗು ವೋಟರ್ ಐಡಿ ಲಿಂಕ್ ಮಾಡಬಹುದು. ಸರಳ ಪ್ರಕ್ರಿಯೆ ವಿಧಾನ ತಿಳಿಯಿರಿ.